Friday, March 24, 2023
Google search engine
HomeUncategorizedದೆಹಲಿಗೆ ಸಿಎಂ: ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್

ದೆಹಲಿಗೆ ಸಿಎಂ: ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್

ದೆಹಲಿಗೆ ಸಿಎಂ: ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಲಿರುವ ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ.

ಕೆ.ಎಸ್. ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಹಲವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದು, ಮುಂದಿನ ಚುನಾವಣೆ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಾಗೂ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಿಸಿರುವ ಬಗ್ಗೆಯೂ ಕೇಂದ್ರ ನಾಯಕನ ಜೊತೆಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆಯಲಿದ್ದು, ಶೀಘ್ರವೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments