Friday, March 24, 2023
Google search engine
HomeUncategorizedಮತದಾರರ ಸಮ್ಮುಖದಲ್ಲಿ ದೇಗುಲದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ

ಮತದಾರರ ಸಮ್ಮುಖದಲ್ಲಿ ದೇಗುಲದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ

ಮತದಾರರ ಸಮ್ಮುಖದಲ್ಲಿ ದೇಗುಲದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ

ಬೆಂಗಳೂರು: ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಇಂದು ದೇವಾಲಯದಲ್ಲಿ ಆಣೆ ಪ್ರಮಾಣ ನಡೆಯಲಿದೆ. ಬೆಂಗಳೂರಿನ ಬ್ಯಾಟರಾಯನಪುರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ರವಿ, ಮುನೇಂದ್ರ ಕುಮಾರ್, ತಮ್ಮೇಶಗೌಡ ಅವರು ಪ್ರಮಾಣ ಮಾಡಲಿದ್ದಾರೆ.

ಕೊಡಿಗೇಹಳ್ಳಿ ಗೇಟ್ ಸಮೀಪದ ಗುಂಡಾಂಜನೇಯ ದೇವಾಲಯದಲ್ಲಿ ಆಣೆ ಪ್ರಮಾಣ ಮಾಡಲಿದ್ದಾರೆ. ಪಕ್ಷದಿಂದ ಯಾರನ್ನೇ ಅಭ್ಯರ್ಥಿ ಮಾಡಿದರೂ ಗೆಲುವಿಗೆ ಕೆಲಸ ಮಾಡುವುದಾಗಿ ಮತದಾರರ ಸಮ್ಮುಖದಲ್ಲಿ ಟಿಕೆಟ್ ಆಕಾಂಕ್ಷಿಗಳು ಆಣೆ ಪ್ರಮಾಣ ಮಾಡಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments