Sunday, March 26, 2023
Google search engine
HomeUncategorizedಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರದಿಂದ ಮತ್ತೊಂದು ‘ಗುಡ್ ನ್ಯೂಸ್’

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರದಿಂದ ಮತ್ತೊಂದು ‘ಗುಡ್ ನ್ಯೂಸ್’

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರದಿಂದ ಮತ್ತೊಂದು ‘ಗುಡ್ ನ್ಯೂಸ್’

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಮಾರ್ಚ್ 4 ರಿಂದ ಬೀದರ್ – ಕಲಬುರಗಿ ನಡುವೆ ಇಂಟರ್ಸಿಟಿ ರೈಲು ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಬೀದರ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದು, ಮಾರ್ಚ್ ತಿಂಗಳಿನಲ್ಲಿಯೇ ಹೊಸ ರೈಲೊಂದು ಬೀದರ್ – ಬೆಂಗಳೂರು ನಡುವೆ ಸಂಚರಿಸಲಿದೆ ಎಂದು ಹೇಳಿದರು.

ಬೀದರಿಗೆ ಈಗಾಗಲೇ ಸೈನಿಕ ಶಾಲೆ ಸಿಕ್ಕಿದ್ದು, ಜೊತೆಗೆ ವಿಮಾನಯಾನ ಸಹ ಆರಂಭವಾಗಿದೆ. ಮುಕ್ತ ವಿಶ್ವವಿದ್ಯಾಲಯ ಹಾಗೂ ನೂತನ ವಿಶ್ವವಿದ್ಯಾಲಯ ಆರಂಭಕ್ಕೆ ಒತ್ತು ನೀಡಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments